ಬ್ರೇಕಿಂಗ್ ನ್ಯೂಸ್
25-12-20 08:12 pm Mangaluru Correspondent ಕರಾವಳಿ
ಉಡುಪಿ, ಡಿ.25: ಕಾರು ಡಿಕ್ಕಿಯಾಗಿ ಬಸ್ಸಿಗೆ ಕಾಯುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಾಪು ಬಳಿಯ ಎರ್ಮಾಳಿನಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ಅತಿ ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು, ಹೆದ್ದಾರಿ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟಿದ್ದ ಇಬ್ಬರು ಅಲ್ಲಿಯೇ ಸಾವು ಕಂಡಿದ್ದಾರೆ.
ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.
ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಘಟನೆ ನಡೆದಿದ್ದು ಇಬ್ಬರೂ ಬಸ್ಸಿಗಾಗಿ ಕಾಯುತ್ತಿದ್ದರು. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two pedestrians died after a speeding car rammed into them near Yermal here on Friday December 25. The deceased have been identified as Sanjeeva Devadiga of Yermal and Arvind, a native of Uttar Pradesh.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm