ಬ್ರೇಕಿಂಗ್ ನ್ಯೂಸ್
01-09-25 05:05 pm Mangalore Correspondent ಕರಾವಳಿ
ಮಂಗಳೂರು, ಸೆ.1 : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂಬ ದೂರಿನ ಮೇರೆಗೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.
ಮಟ್ಟಣ್ಣವರ್ ಮತ್ತು ತಿಮರೋಡಿ ಸಮಾಜದ ಸೌಹಾರ್ದ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ಎಂಬವರು ಪೊಲೀಸ್ ದೂರು ನೀಡಿದ್ದಾರೆ. ಆ.30ರಂದು ಯುಟ್ಯೂಬ್ನಲ್ಲಿ ಕಂಡ ವಿಡಿಯೋದಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಜತೆಗೂಡಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸಮಾಜದ ಸ್ವಾಸ್ಥ್ಯ ಕದಡುವ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಲ್ಲ ಸಲ್ಲದ ಹೇಳಿಕೆ ಮೂಲಕ ಸಮಾಜದಲ್ಲಿ ಸೌಹಾರ್ದ ಕೆಡಿಸುವ ಮತ್ತು ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರವೀಣ್ ಕೆ.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಬ್ಲಾಗರ್ಗಳು ಮತ್ತು ಇತರ ಕೆಲವು ವ್ಯಕ್ತಿಗಳನ್ನು ಸೇರಿಸಿಕೊಂಡು ಇಬ್ಬರೂ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 204, 319(2), 353(2), ಮತ್ತು 3(5) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Belthangady police have registered another FIR against activists Mahesh Shetty Timarodi and Girish Mattannavar, alleging that they spread false news on social media to disturb communal harmony and hurt religious sentiments.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 06:52 pm
HK News Staffer
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm