ಬ್ರೇಕಿಂಗ್ ನ್ಯೂಸ್
01-09-25 05:05 pm Mangalore Correspondent ಕರಾವಳಿ
ಮಂಗಳೂರು, ಸೆ.1 : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂಬ ದೂರಿನ ಮೇರೆಗೆ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.
ಮಟ್ಟಣ್ಣವರ್ ಮತ್ತು ತಿಮರೋಡಿ ಸಮಾಜದ ಸೌಹಾರ್ದ ವಾತಾವರಣ ಕದಡಲು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮದ ಪ್ರವೀಣ್ ಕೆ.ಆರ್ ಎಂಬವರು ಪೊಲೀಸ್ ದೂರು ನೀಡಿದ್ದಾರೆ. ಆ.30ರಂದು ಯುಟ್ಯೂಬ್ನಲ್ಲಿ ಕಂಡ ವಿಡಿಯೋದಲ್ಲಿ ಮದನ್ ಬುಗುಡಿ ಎಂಬ ವ್ಯಕ್ತಿಯ ಜತೆಗೂಡಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ಗಿರೀಶ್ ಮಟ್ಟಣ್ಣವರ್ ಸಮಾಜದ ಸ್ವಾಸ್ಥ್ಯ ಕದಡುವ ಮಾತುಗಳನ್ನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇಲ್ಲ ಸಲ್ಲದ ಹೇಳಿಕೆ ಮೂಲಕ ಸಮಾಜದಲ್ಲಿ ಸೌಹಾರ್ದ ಕೆಡಿಸುವ ಮತ್ತು ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರವೀಣ್ ಕೆ.ಆರ್ ದೂರಿನಲ್ಲಿ ತಿಳಿಸಿದ್ದಾರೆ. ಬ್ಲಾಗರ್ಗಳು ಮತ್ತು ಇತರ ಕೆಲವು ವ್ಯಕ್ತಿಗಳನ್ನು ಸೇರಿಸಿಕೊಂಡು ಇಬ್ಬರೂ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಂಚು ಹೂಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಕಲಂ 204, 319(2), 353(2), ಮತ್ತು 3(5) ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಅರುಣ್ ತಿಳಿಸಿದ್ದಾರೆ.
Belthangady police have registered another FIR against activists Mahesh Shetty Timarodi and Girish Mattannavar, alleging that they spread false news on social media to disturb communal harmony and hurt religious sentiments.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm