ಬ್ರೇಕಿಂಗ್ ನ್ಯೂಸ್
02-09-25 01:05 pm Udupi Correspondent ಕರಾವಳಿ
ಉಡುಪಿ, ಸೆ 02 : ಪುತ್ರನಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲವೆಂದು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಥಾಣೆ ನಿವಾಸಿ ಲತಾ ಭಾಸ್ಕರ್(53) ಪತಿ ಭಾಸ್ಕರ್ ಅವರೊಂದಿಗೆ ವಾಸವಾಗಿದ್ದರು. ಆ.8ರಂದು ಬೆಳಗ್ಗೆ ಲತಾ ಕೆಲಸಕ್ಕೆ ಹೋಗಿ ಬರುವುದಾಗಿ ಪತಿಗೆ ತಿಳಿಸಿ ಹೋದವರು ವಾಪಸ್ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಬರುತ್ತಿತ್ತು. ಹುಡುಕಾಟ ನಡೆಸಿದರೂ ಪತ್ತೆಯಾಗದ್ದರಿಂದ ಮುಂಬೈನ ವೊಡವುಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆ.12ರಂದು ಉಡುಪಿಯ ಖಾಸಗಿ ಆಸ್ಪತ್ರೆಯೊಂದರಿಂದ ಪತಿ ಭಾಸ್ಕರ್ಗೆ ಕರೆ ಬಂದಿದ್ದು, ಲತಾ ಅವರು ವಿಷ ಪದಾರ್ಥ ಸೇವಿಸಿದ್ದು, ನಮ್ಮ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಅ.13ರಂದು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆ.30ರಂದು ಮೃತಪಟ್ಟಿದ್ದಾರೆ.
ಪುತ್ರ ಅಮಿತ್ಗೆ ಸರಿಯಾದ ಉದ್ಯೋಗ ಇಲ್ಲವೆಂದು ಮನನೊಂದು ವಿಷ ಸೇವಿಸಿದ್ದಾಳೆ ಎಂದು ಪತಿ ಭಾಸ್ಕರ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 53-year-old woman who had reportedly consumed poison out of distress over her son’s unemployment has died while undergoing treatment at a hospital in Udupi. The deceased, Lata Bhaskar, was a resident of Thane, Maharashtra, and lived there with her husband Bhaskar.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm