ಬ್ರೇಕಿಂಗ್ ನ್ಯೂಸ್
02-09-25 04:44 pm Mangalore Correspondent ಕರಾವಳಿ
ಮಂಗಳೂರು, ಸೆ.2 : ಸುರತ್ಕಲ್ ಬಳಿಯ ಮುಕ್ಕ ಜಂಕ್ಷನ್ನಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾರೆ. ಚೇಳ್ಯಾರು ನಿವಾಸಿ ಬೈಕ್ ಸವಾರ ಕರುಣಾಕರ್ ಶೆಟ್ಟಿ(61) ಸ್ಥಳದಲ್ಲೇ ಮೃತಪಟ್ಟವರು.
ಉತ್ತರ ಕರ್ನಾಟಕ ಮೂಲದ ಹನುಮಂತು ಎಂಬವರ ಪುತ್ರ ವಿಶ್ವನಾಥ್(16) ಗಾಯಗೊಂಡ ಬಾಲಕ. ಈತ ಪ್ರಸ್ತುತ ಚೇಳಾಯರು ನಿವಾಸಿಯಾಗಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರುಣಾಕರ್ ಶೆಟ್ಟಿ ಭಾನುವಾರ ರಾತ್ರಿ ಪಕ್ಕದ ಮನೆಯ ವಿಶ್ವನಾಥನನ್ನು ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮುಕ್ಕಕ್ಕೆ ಹೋಗಿದ್ದರು. ಹಿಂತಿರುಗಿ ಬರುತ್ತಿದ್ದಾಗ ಮುಕ್ಕ ಜಂಕ್ಷನ್ ಬಳಿ ಹೆದ್ದಾರಿ ದಾಟುತ್ತಿದ್ದಾಗ, ಹಳೆಯಂಗಡಿಯಿಂದ ಸುರತ್ಕಲ್ ಕಡೆಗೆ ಹೋಗುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂರ ಕರುಣಾಕರ ಶೆಟ್ಟಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ವಿಶ್ವನಾಥ್ ಕೈಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಚಾಲಕ ಹಳೆಯಂಗಡಿಯ ಮುಹಮ್ಮದ್ ತೌಫೀಕ್ನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A fatal accident occurred near Mukka Junction on Sunday night when a car collided with a two-wheeler, killing the rider on the spot and seriously injuring a minor pillion rider. The accident took place while the duo was returning home. The deceased has been identified as Karunakar Shetty (61), a resident of Chelairu.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am