ಬ್ರೇಕಿಂಗ್ ನ್ಯೂಸ್
03-09-25 11:53 am HK News Desk ಕರಾವಳಿ
ಮಂಗಳೂರು, ಸೆ.3: ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದ ಕಾಟಿಪಳ್ಳ ಗಣೇಶಕಟ್ಟೆ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಪೊಲೀಸರು ಆಕೆಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ತನಿಖೆಯ ಸಂದರ್ಭದಲ್ಲಿ ಯುವತಿ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ತೆರಳಿರುವುದು ಪತ್ತೆಯಾಗಿದೆ.
ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ(18) ಎಂಬಾಕೆ ಸೆ.1ರಂದು ಕಾಲೇಜಿಗೆ ಹೋಗುವುದಾಗಿ ತೆರಳಿದ್ದು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಈ ಬಗ್ಗೆ ತಾಯಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕನ್ನಡ, ತುಳು, ಇಂಗ್ಲಿಷ್ ಭಾಷೆ ಮಾತನಾಡುವ ಯುವತಿ, ಕಾಣೆಯಾದ ದಿನ ನೀಲಿ ಬಣ್ಣದ ಅರ್ಧ ತೋಳಿನ ಕಾಲೇಜು ಸಮವಸ್ತ್ರ ಹಾಗೂ ಕಪ್ಪು ಬಣ್ಣದ ಸಮವಸ್ತ್ರ ಪ್ಯಾಂಟ್ ಧರಿಸಿದ್ದರು. ಪೊಲೀಸರ ತನಿಖೆ ವೇಳೆ ಯುವತಿಗೆ ಕಾಟಿಪಳ್ಳದಲ್ಲಿ ವಾಸವಿದ್ದ ಉತ್ತರ ಪ್ರದೇಶ ಮೂಲದ ಯುವಕನ ಜೊತೆಗೆ ಪ್ರೀತಿ ಇರುವುದು ಗೊತ್ತಾಗಿದೆ. ಎರಡು ತಿಂಗಳ ಹಿಂದೆ ವಿಷಯ ತಿಳಿದ ಮನೆಯವರು ಆಕೆಯನ್ನು ಮತ್ತು ಯುವಕನಿಗೆ ಬೈದು ಸಂಪರ್ಕ ಇಟ್ಟುಕೊಳ್ಳದಂತೆ ಬುದ್ಧಿವಾದ ಹೇಳಿದ್ದರು.
ಇದೀಗ ಮಂಗಳೂರಿನಿಂದ ಚೆನ್ನೈಗೆ ಹೋಗುವ ರೈಲಿನಲ್ಲಿ ಇಬ್ಬರು ತೆರಳಿರುವುದು ಸಿಸಿಟಿವಿಯಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಲಕ್ನೋಗೆ ತೆರಳುವ ರೈಲಿನಲ್ಲಿ ಹೋಗಿದ್ದಾರೆ. ಇದರಂತೆ, ಸುರತ್ಕಲ್ ಪೊಲೀಸರು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ. ಯುವಕ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಕೆಲಸ ಮಾಡುತ್ತಿದ್ದು ಕಾಟಿಪಳ್ಳದಲ್ಲಿ ಯುವತಿ ಮನೆ ಬಳಿಯೇ ಬಾಡಿಗೆ ಮನೆ ಮಾಡಿಕೊಂಡಿದ್ದ. ಈ ವೇಳೆ, ಇವರ ಪರಿಚಯ ಆಗಿತ್ತು.
An 18-year-old girl studying first-year BCA at a reputed private college in Mangaluru has gone missing, and investigations have revealed that she has eloped with a youth originally from Uttar Pradesh. Surathkal Police have launched a manhunt to trace the couple. The missing girl, identified as Prajna, a resident of Ganeshakatte in Katipalla village, left home on September 1 saying she was heading to college but did not return.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm