ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.

ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm