ಬ್ರೇಕಿಂಗ್ ನ್ಯೂಸ್
25-12-20 09:13 pm Mangaluru Correspondent ಕರಾವಳಿ
ಬಂಟ್ವಾಳ, ಡಿ.25: ನಾಲ್ವರು ಬಾಲಕಿಯರು ವಾಣಿಜ್ಯ ಸಂಕೀರ್ಣ ಒಂದರ ಲಿಫ್ಟ್ ನಲ್ಲಿ ಸಾಗುತ್ತಿದ್ದಾಗ ಹಠಾತ್ ಕೆಟ್ಟು ನಿಂತು ಸಂಕಷ್ಟಕ್ಕೆ ಒಳಗಾದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಕಲ್ಲಡ್ಕದ ಖಾಸಗಿ ವಾಣಿಜ್ಯ ಸಂಕೀರ್ಣದಲ್ಲಿ ಈ ಘಟನೆ ನಡೆದಿದೆ. ವಸತಿ ಸಂಕೀರ್ಣದ ಮನೆ ಒಂದಕ್ಕೆ ಸಂಬಂಧಿಗಳು ಆಗಮಿಸಿದ್ದು ಜೊತೆ ಸೇರಿಕೊಂಡು ದೀನಸಿ ವಸ್ತು ಕೊಳ್ಳುವುದಕ್ಕಾಗಿ ಹೊರಟಿದ್ದರು. ನಾಲ್ವರು ಬಾಲಕಿಯರು ಲಿಫ್ಟ್ ನಲ್ಲಿ ಬರುತ್ತಿದ್ದಾಗ ತಾಂತ್ರಿಕ ದೋಷದಿಂದ ಹಠಾತ್ ಕೆಟ್ಟು ನಿಂತಿದೆ. ಇದರಿಂದ ನೇರಳಕಟ್ಟೆಯ ನಿವಾಸಿಗಳಾದ ಫಿದಾನೈನ (15), ಮಯಿಷೀನಾ (14) ಹಾಗೂ ಸಿಯಾನಾ(13), ಅಪ್ಸ (19) ಅವರು ಲಿಫ್ಟ್ ನಲ್ಲಿ ಸಿಕ್ಕಿಹಾಕಿದ್ದರು.

ಬಾಲಕಿಯರು ಕೂಡಲೇ ಮನೆಯವರಿಗೆ ವಿಷಯ ತಿಳಿಸಿದ್ದು ಮನೆಮಂದಿ ಜೊತೆಗೆ ಸ್ಥಳೀಯರು ಲಿಫ್ಟ್ ಅರ್ಧ ಓಪನ್ ಮಾಡಿದ್ದಾರೆ. ಅವರಿಗೆ ಗಾಳಿ ಸೋಕುವ ಹಾಗೆ ಟೇಬಲ್ ಫ್ಯಾನ್ ಒಂದನ್ನು ಇಡಲು ವ್ಯವಸ್ಥೆ ಮಾಡಿದ್ದಾರೆ.
ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಲಿಫ್ಟ್ ಕಂಪೆನಿಯವರು ಸ್ಥಳಕ್ಕೆ ಆಗಮಿಸಿದ್ದು ತಾಂತ್ರಿಕ ದೋಷವನ್ನು ಸರಿಪಡಿಸಿ ಸುಮಾರು 7.15 ಗಂಟೆಗೆ ಮಕ್ಕಳು ಯಾವುದೇ ಸಮಸ್ಯೆಯಿಲ್ಲದೆ ಹೊರಗೆ ಬರುವಂತೆ ಮಾಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಬಂದು ರಕ್ಷಣಾ ಕ್ರಮ ಕೈಗೊಂಡಿದ್ದಾರೆ.
Four Girls who came to their relatives flat were trapped inside the lift in Kalladka, Mangalore for long hours and later were reused by the fire brigade and police department.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm