ಬ್ರೇಕಿಂಗ್ ನ್ಯೂಸ್
03-09-25 08:09 pm Mangalore Correspondent ಕರಾವಳಿ
ಸುಳ್ಯ, ಸೆ.3 : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಬಳಿಯ ಕಲ್ಲುಗುಂಡಿ - ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಕೊಡಗು ಮೂಲದ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.
ಮಡಿಕೇರಿ ಬಳಿಯ ಸಿದ್ದಾಪುರದ ನೆಲ್ಲಿಹುದಿಕೇರಿ ನಿವಾಸಿ ಪೊನ್ನಪ್ಪ ಎಂಬವರ ಪತ್ನಿ ಶೋಭಾ(47) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಲಾರಿ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಡಸ್ಟರ್ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರು ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಕಾರು ಚಾಲಕ ದೇವಯ್ಯ(54) ಮತ್ತು ಇನ್ನೊಬ್ಬ ಮಹಿಳೆ ವನಜಾಕ್ಷಿ (44) ಗಂಭೀರ ಗಾಯಗೊಂಡಿದ್ದು ಸುಳ್ಯದಲ್ಲಿ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸುಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಕೊಡಗಿನ ಸಿದ್ಧಾಪುರದ ನೆಲ್ಲಿಹುದಿಕೇರಿ ಮೂಲದ್ದಾಗಿದ್ದು ಶೋಭಾ ಕುಟುಂಬ ಸುಳ್ಯದಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಅಪಘಾತ ನಡೆದಿದೆ.
A tragic accident occurred near Sampaje on the Maani-Mysuru National Highway, where a car and a tanker collided head-on near Kallugundi-Kadepal. The impact claimed the life of a woman from Kodagu and left two others critically injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm