ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.
ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm