ಬ್ರೇಕಿಂಗ್ ನ್ಯೂಸ್
26-12-20 09:16 am Mangaluru Correspondent ಕರಾವಳಿ
ಉಳ್ಳಾಲ, ಡಿ.26: ಬೈಕ್ ಮತ್ತು ಆ್ಯಕ್ಟಿವಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ನಸುಕಿನ ಜಾವ ತೊಕ್ಕೊಟ್ಟು ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಎದುರು ನಡೆದಿದೆ.
ಸಂತೋಷ್ ನಗರ ನಿವಾಸಿ ಸಂದೇಶ್ ಪೂಜಾರಿ(31) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಕಣೀರ್ ತೋಟದ ಜಾತ್ರೆ ನೋಡಲು ತೆರಳಿದ್ದ ಸಂದೇಶ್ ಅವರು ಇಂದು ಮುಂಜಾನೆ ಪಲ್ಸರ್ ಬೈಕಲ್ಲಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕೆರೆಬೈಲಿನ ಕೊರಗಜ್ಜನ ಕಟ್ಟೆಯ ಬಳಿ ಮಂಗಳೂರಿಗೆ ಧಾವಿಸುತ್ತಿದ್ದ ಆಕ್ಟಿವಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯಾದ ರಭಸಕ್ಕೆ ಸಂದೇಶ್ ರಸ್ತೆಗೆಸೆಯಲ್ಪಟ್ಟಿದ್ದು ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕ್ಟಿವಾ ಸವಾರನೂ ಗಾಯಗೊಂಡು ರಸ್ತೆಯಲ್ಲೇ ಬಿದ್ದಿದ್ದನೆನ್ನಲಾಗಿದೆ.


ಮೀನು ವ್ಯಾಪಾರದಲ್ಲಿ ಬದುಕು ಕಟ್ಟಿಕೊಂಡಿದ್ದ
ಸಂತೋಷ್ ನಗರದ ಶೇಖರ ಮತ್ತು ಲೀಲಾವತಿ ಅವರ ಹಿರಿಯ ಮಗನಾದ ಸಂದೇಶ್ ಮೂಲತಃ ಪೈಂಟರ್ ಆಗಿದ್ದು ಲಾಕ್ ಡೌನ್ ನಂತರ ತೊಕ್ಕೊಟ್ಟಿನ ಓವರ್ ಬ್ರಿಡ್ಜ್ ನಲ್ಲಿ ಸ್ನೇಹಿತ ಅಕ್ಷಯ್ ಜೊತೆ ಟೆಂಪೋದಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಸ್ನೇಹಿತ ಅಕ್ಷಯ್ ಜೊತೆ ಕೊಲ್ಯ ಕಣೀರು ತೋಟದ ವಲಸರಿ ಜಾತ್ರೆಗೆ ಸಂದೇಶ್ ತೆರಳಿದ್ದರು. ಅಕ್ಷಯ್ ಬೇಗ ಮನೆಗೆ ಹಿಂದಿರುಗಿದ್ದು, ಸಂದೇಶ್ ಮುಂಜಾನೆ ವೇಳೆಗೆ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Video:
A bike rider was killed in a road accident after the bike and active collided at Thokottu, Mangalore. The deceased has been identified as Sandesh Poojary (31).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm