ಬ್ರೇಕಿಂಗ್ ನ್ಯೂಸ್
06-09-25 04:46 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಗರದ ಹಲವೆಡೆ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಕಸದ ಸಮಸ್ಯೆ ವಿಪರೀತವಾಗಿರುವುದು, ಬೀದಿ ದೀಪ ಸೇರಿದಂತೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಹೊಂಡಗಳಿಂದಾಗಿ ವಾಹನಗಳು ಅಪಘಾತಕ್ಕೀಡಾಗಿ ಸಾರ್ವಜನಿಕರು ತೊಂದರೆ ಅನುಭವಿಸಿರುವ ಪ್ರಕರಣಗಳು ನಡೆದಿದೆ. ವಿಪರೀತ ಮಳೆಯಿದ್ದರೂ ತಾತ್ಕಾಲಿಕವಾಗಿಯಾದರೂ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು, ಗಾಂಧಿ ನಗರದ ಶಾಲೆಯ ಹತ್ತಿರ, ಮರೋಳಿಯ ಬಸ್ ನಿಲ್ದಾಣ, ಹೀಗೆ ಅನೇಕ ಕಡೆಗಳಿಂದ ದೂರುಗಳು ಬರುತ್ತಿವೆ. ಒಂದು ಕಾಲದಲ್ಲಿ ಇಡೀ ದೇಶಕ್ಕೆ ಸ್ವಚ್ಛತೆಗೆ ಬ್ರಾಂಡ್ ಆಗಿದ್ದ ಮಂಗಳೂರಿನಲ್ಲೇ ಇಂದು ರಸ್ತೆಗಳಲ್ಲಿ ಕಸ ಬಿದ್ದಿದೆ. ಅಲ್ಲಲ್ಲಿ ಬೀದಿ ದೀಪಗಳು ಸುಸ್ಥಿತಿಯಲ್ಲಿಲ್ಲದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸುವಂತೆ ಶಾಸಕರು ಸೂಚನೆ ನೀಡಿದರು. ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಕೂಡಲೇ ಒಂದು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಅಭಿವೃದ್ಧಿ ದೃಷ್ಟಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಗೆ ಯಾವುದೇ ಅನುದಾನ ಬಂದಿಲ್ಲ. ಕಳೆದೆರಡು ವರ್ಷಗಳಿಂದ ಪ್ರಾಕೃತಿಕ ವಿಕೋಪದಿಂದಾಗಿರುವ ಅನಾಹುತಕ್ಕೆ ರಾಜ್ಯ ಸರ್ಕಾರದಿಂದ ಬರಬೇಕಿದ್ದ ಪರಿಹಾರ ಧನವೂ ಬಂದಿಲ್ಲ. ಹೀಗಾದರೆ ಕ್ಷೇತ್ರದಲ್ಲಿ ಆಗಬೇಕಿರುವ ತುರ್ತು ಕಾಮಗಾರಿಗಳು ನಡೆಯುವುದು ಹೇಗೆ? ಕಾಂಗ್ರೆಸ್ ಸರ್ಕಾರ ರಾಜ್ಯದ ಆಡಳಿತದಲ್ಲಿ ವೈಫಲ್ಯ ಅನುಭವಿಸಿದ್ದು ಮಾತ್ರವಲ್ಲದೆ, ನಮ್ಮ ಮಂಗಳೂರನ್ನು ಸಂಪೂರ್ಣ ಕಡೆಗಣಿಸುತ್ತಿದೆ ಎಂದು ಶಾಸಕರು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.
Following heavy rains in Mangaluru city, several roads under the Mangaluru City Corporation (MCC) limits have deteriorated severely, prompting MLA Vedavyas Kamath to direct civic officials to take immediate action to repair potholes and address related civic issues.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm