ಬ್ರೇಕಿಂಗ್ ನ್ಯೂಸ್
07-09-25 10:04 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಅಪ್ರಾಪ್ತ ಬಾಲಕನೊಬ್ಬ ಹೆತ್ತವರಿಗೆ ಸೇರಿದ ಸ್ಕೂಟರ್ ಚಲಾಯಿಸುತ್ತ ಮತ್ತಿಬ್ಬರನ್ನು ಕುಳ್ಳಿರಿಸಿಕೊಂಡು ಬರುತ್ತಿದ್ದಾಗ ಬಜ್ಪೆ ಪೊಲೀಸರು ತಡೆದು ಕೇಸು ದಾಖಲಿಸಿದ್ದು ಪ್ರಕರಣದಲ್ಲಿ ನ್ಯಾಯಾಲಯ ಸ್ಕೂಟರ್ ಮಾಲೀಕರಾದ ಹೆತ್ತವರಿಗೆ 27,500 ರೂ. ದಂಡ ವಿಧಿಸಿ ಪಾಠ ಕಲಿಸಿದೆ
ಆಗಸ್ಟ್ 25ರಂದು ಬಜಪೆ ಪೊಲೀಸ್ ಠಾಣೆಯ ಪಿಎಸ್ಐ ತಮ್ಮ ಸಿಬ್ಬಂದಿಗಳೊಂದಿಗೆ ಸಂಜೆ ಸಮಯಕ್ಕೆ ಬಜಪೆ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ಮೂವರು ರೈಡ್ ಮಾಡಿಕೊಂಡು ಬಂದ ಸ್ಕೂಟರನ್ನು ನಿಲ್ಲಿಸಿ ವಿಚಾರಿಸಿ ದಾಖಲಾತಿಗಳನ್ನು ಪರಿಶೀಲಿಸಿದ್ದರು. ಈ ವೇಳೆ, ಸದ್ರಿ ಸ್ಕೂಟರನ್ನು ಅಪ್ರಾಪ್ತ ವಯಸ್ಸಿನ ಬಾಲಕ ಚಲಾಯಿಸಿಕೊಂಡು ಬಂದಿದ್ದು, ಹಿಂಬದಿ ಸೀಟಿನಲ್ಲಿ ಇಬ್ಬರು ಸವಾರರು ಇರುವುದನ್ನು ಗಮನಿಸಿ ಕೇಸು ದಾಖಲಿಸಿದ್ದಾರೆ.
ತನಿಖೆಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಸ್ಕೂಟರನ್ನು ಚಲಾಯಿಸಲು ಪೋಷಕರು ನೀಡಿರುವುದು ದೃಢಪಟ್ಟಿದೆ. ಸದ್ರಿ ಆರೋಪದ ಕುರಿತು ಬಜಪೆ ಪೊಲೀಸರು ಕಲಂ 199ಎ, 194ಸಿ, 194ಡಿ, 130 ಜೊತೆಗೆ 177 ಐಎಂವಿ ಆಕ್ಟ್ ಅಡಿಯಲ್ಲಿ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿರುತ್ತಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆ.03ರಂದು ಸ್ಕೂಟರಿನ ಮಾಲಕರಿಗೆ 27,500 ರು. ದಂಡ ವಿಧಿಸಿ ತೀರ್ಪು ನೀಡಿರುತ್ತದೆ.
In a stern action against underage driving, the Bajpe police booked a case after a minor was caught riding a scooter with two pillion riders. The court has now imposed a fine of ₹27,500 on the scooter’s owners — the minor’s parents — for allowing him to drive.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm