ಬ್ರೇಕಿಂಗ್ ನ್ಯೂಸ್
26-12-20 12:23 pm Mangalore Correspondent ಕರಾವಳಿ
ಮಂಗಳೂರು, ಡಿ.26: ಧರ್ಮಸ್ಥಳ ಲಕ್ಷದೀಪೋತ್ಸವ ಸಂದರ್ಭದಲ್ಲಿ ಜನರ ಗಮನ ಸೆಳೆದಿದ್ದ ಎತ್ತಿನ ಬಂಡಿಯ ಕಾರು ಈಗ ರಾಷ್ಟ್ರದ ಗಮನ ಸೆಳೆದಿದೆ. ಧರ್ಮಸ್ಥಳದ ಬಂಡಿಯ ಕಾರಿನ ಚಿತ್ರವವನ್ನು ಮಹೀಂದ್ರಾ ಕಂಪನಿಯ ಅಧ್ಯಕ್ಷ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂಧನ ಮಿತವ್ಯಯದ ಕಾರು ಇದಕ್ಕಿಂತ ಶ್ರೇಷ್ಠವಾದ್ದು ಇನ್ನೊಂದಿಲ್ಲ ಎಂದಿದ್ದಾರೆ.
ಧರ್ಮಸ್ಥಳದಲ್ಲಿ ಅಂಬಾಸಿಡರ್ ಕಾರಿನ ಹಿಂಭಾಗದ ರಚನೆಯ ರೀತಿಯಲ್ಲಿ ಬಂಡಿಯನ್ನು ತಯಾರಿಸಿ, ಅದನ್ನು ಎತ್ತಿನ ಗಾಡಿಯ ರೀತಿ ಪರಿವರ್ತಿಸಿದ್ದು ಜನರ ಗಮನ ಸೆಳೆದಿತ್ತು. ಎರಡು ಎತ್ತುಗಳನ್ನು ಕಟ್ಟಿಕೊಂಡು ರೈತನೊಬ್ಬ ಬಂಡಿ ಚಲಾಯಿಸುತ್ತಿದ್ದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದಾರೆ. ಅಲ್ಲದೆ, ಈ ಬಂಡಿಯ ಕಾರಿನ ವಿಡಿಯೋ ಜೊತೆಗೆ ಟಿಪ್ಪಣಿಯನ್ನೂ ಬರೆದಿದ್ದಾರೆ.

ಇದಕ್ಕಿಂತ ಕಡಿಮೆ ಖರ್ಚಿನಲ್ಲಿ ಕಾರನ್ನು ಮಾಡಬಹುದೆಂದು ಅನಿಸುತ್ತಿಲ್ಲ. ನವೀಕರಿಸಬಹುದಾದ ಇಂಧನ ಹೊಂದಿರುವ ಕಾರು ಇದಾಗಿದ್ದು ಮಿಥೇನ್ ಗೆ ಹೋಲಿಸಿದರೆ ಇದರಲ್ಲಿ ಹೊಗೆ ಉಗುಳುವುದಿಲ್ಲ ಎಂದು ಇಲೆಕ್ಟ್ರಿಕ್ ಕಾರುಗಳನ್ನು ಪರಿಚಯಿಸಿರುವ ಟೆಲ್ಸಾ ಕಂಪನಿಯ ಸಿಇಓ ಅಲಾನ್ ಮಸ್ಕ್ ಅವರನ್ನು ಹಾಸ್ಯಧಾಟಿಯಲ್ಲಿ ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ವಿಪರೀತ ಮಾಲಿನ್ಯದ ವಿಚಾರ ಚರ್ಚೆಯ ವಸ್ತುವಾಗಿರುವಾಗಲೇ ಆನಂದ್ ಮಹೀಂದ್ರಾ ಬರೆದ ಸಾಲುಗಳು ದೇಶದ ಗಮನ ಸೆಳೆಯುವಂತೆ ಮಾಡಿದೆ.
I don’t think @elonmusk & Tesla can match the low cost of this renewable energy-fuelled car. Not sure about the emissions level, though, if you take methane into account... pic.twitter.com/C7QzbEOGys
— anand mahindra (@anandmahindra) December 23, 2020
Anand Mahindra director of the giant Mahindra company tweets looking at the video of Dharmasthalas Invention of renewable energy fuelled the car.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm