ಬ್ರೇಕಿಂಗ್ ನ್ಯೂಸ್
09-09-25 11:48 am Mangalore Correspondent ಕರಾವಳಿ
ಮಂಗಳೂರು, ಸೆ.9 : ಹೆದ್ದಾರಿ ಗುಂಡಿಯ ನಿರ್ಲಕ್ಷ್ಯಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಕುಳೂರಿನಿಂದ ಕೊಟ್ಟಾರ ಕಡೆಗೆ ಬರ್ತಿದ್ದಾಗ ಸ್ಕೂಟರ್ ಗುಂಡಿಗೆ ಬಿದ್ದು ಆಯತಪ್ಪಿದ್ದರಿಂದ ಸವಾರ ಮಹಿಳೆ ರಸ್ತೆಗೆ ಬಿದ್ದಿದ್ದು ಹಿಂದಿನಿಂದ ಬರ್ತಿದ್ದ ಮೀನಿನ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಮಣಿಪಾಲ ಬಳಿಯ ಪರ್ಕಳ ನಿವಾಸಿ, ಮಂಗಳೂರು ಹೊರವಲಯದ ಚಿತ್ರಾಪುರದಲ್ಲಿ ನೆಲೆಸಿರುವ ಮಾಧವಿ (38) ಮೃತ ಮಹಿಳೆ. ಇವರು ಎಜೆ ಆಸ್ಪತ್ರೆಯಲ್ಲಿ ಬ್ಲಡ್ ಬ್ಯಾಂಕಿನಲ್ಲಿ ಟೆಕ್ನೀಶಿಯನ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಸ್ಕೂಟರಿನಲ್ಲಿ ಕೆಲಸಕ್ಕೆ ಬರುತ್ತಿದ್ದಾಗ ಕುಳೂರು -ಕೊಟ್ಟಾರ ಮಧ್ಯದ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದು ಅಪಘಾತಕ್ಕೆ ಬಲಿಯಾಗಿದ್ದಾರೆ.





ಮಂಗಳೂರಿನಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದಿದ್ದು ಅಪಘಾತ ಬೆನ್ನಲ್ಲೇ ಹೆದ್ದಾರಿ ದುರವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಜೆ ಆಸ್ಪತ್ರೆ ಬಳಿಯಲ್ಲಿ ಜನ ಜಮಾಯಿಸಿದ್ದು ಗುಂಡಿ ಮುಚ್ಚದ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಂದು ತಿಂಗಳಿನಿಂದ ಗುಂಡಿ ಬಿದ್ದು ಜನ ನರಕ ಬರುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಸ್ಥಳಕ್ಕೆ ಬಂದ ಟ್ರಾಫಿಕ್ ವಿಭಾಗದ ಡಿಸಿಪಿ ರವಿಶಂಕರ್, ನಾವು ಎರಡು ಬಾರಿ ಗುಂಡಿ ಮುಚ್ಚುವಂತೆ ಹೆದ್ದಾರಿ ಇಲಾಖೆಗೆ ನೋಟಿಸ್ ನೀಡಿದ್ದೇವೆ, ನಿರ್ಲಕ್ಷ್ಯ ಮಾಡಿದ್ದಾರೆಂದು ಅಸಹಾಯಕತೆ ತೋರಿದ್ದಾರೆ.
A 38-year-old woman lost her life in a tragic road accident in Kulur, Mangalore, after falling off her scooter into a pothole and being run over by an oncoming fish-laden truck. The incident has triggered widespread public outrage over the poor condition of roads and the inaction of civic authorities. The deceased has been identified as Madhavi, a native of Parkala near Manipal in Udupi district, currently residing in Chitrapura on the outskirts of Mangaluru.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm