ಬ್ರೇಕಿಂಗ್ ನ್ಯೂಸ್
 
            
                        09-09-25 03:07 pm Mangalore Correspondent ಕರಾವಳಿ
 
            ಮಂಗಳೂರು, ಸೆ.9 : ನಗರದ ಬಜಿಲಕೇರಿ ದೇವಸ್ಥಾನ ಸಮೀಪ ಅಪಾರ್ಟ್ಮೆಂಟ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಹುಡುಗಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿದ್ದಾಳೆ.
ಮೂಲತಃ ಉತ್ತರ ಪ್ರದೇಶ ಬನಾರಸ್ ಜಿಲ್ಲೆಯ, ಪ್ರಸ್ತುತ ಬಜಿಲಕೇರಿಯಲ್ಲಿ ನೆಲೆಸಿರುವ ದಂಪತಿಯ ಪುತ್ರಿ, ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಒಂಭತ್ತನೇ ಕ್ಲಾಸ್ ಓದುತ್ತಿದ್ದ ವಿದ್ಯಾರ್ಥಿನಿ ಖುಷಿ (14) ಆತ್ಮಹತ್ಯೆ ಮಾಡಿಕೊಂಡವಳು.
ಸೆ.7ರಂದು ಮಧ್ಯಾಹ್ನ ದೇವಸ್ಥಾನಕ್ಕೆ ಹೋಗಿ ಬಂದಿದ್ದ ಖುಷಿ ತನ್ನ ಸಹೋದರಿ ಮತ್ತು ಸ್ನೇಹಿತೆ ಜತೆಗೆ ಅಪಾರ್ಟ್ಮೆಂಟ್ ಟೇರೆಸ್ ಗೆ ಹೋಗೋಣ ಎಂದು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವರ ಜತೆ ಮಾತನಾಡುತ್ತಿದ್ದಾಗಲೇ ಟೆರೇಸ್ನಿಂದ ಹಾರಿದ್ದಾಳೆ. ಪ್ರತಿಭಾನ್ವಿತೆ ವಿದ್ಯಾರ್ಥಿನಿಯಾಗಿದ್ದು ರೀಲ್ಸ್ ಮಾಡಿ ಜಾಲತಾಣದಲ್ಲಿ ಹರಿಯಬಿಡುವ ಹವ್ಯಾಸ ಇತ್ತು. ಇದರ ಬಗ್ಗೆ ಮನೆಯಲ್ಲಿ ವಿರೋಧ ಇತ್ತೆನ್ನಲಾಗಿದೆ. ನನ್ನ ಮನೆಯವರೇ ನನ್ನನ್ನು ಅರ್ಥ ಮಾಡಿಕೊಳ್ಳಲ್ಲ, ಬೇರೆವರಿಂದ ಸಾಧ್ಯವೇ ಎಂದು ಆಕೆ ಸಾವಿಗೂ ಮುನ್ನ ಮೊಬೈಲ್ ನಲ್ಲಿ ಸ್ಟೇಟಸ್ ಹಾಕ್ಕೊಂಡಿದ್ದಳು ಎನ್ನುವ ಮಾಹಿತಿ ಇದೆ. ಖುಷಿ ಪೋಷಕರಿಗೆ ಒಟ್ಟು 4 ಮಂದಿ ಮಕ್ಕಳಲ್ಲಿ ಈಕೆ 2ನೇಯವಳು. ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
            
            
            A tragic incident was reported near Bajilakere Temple in the city, where a 14-year-old girl, studying in Class 9, ended her life by jumping from the sixth floor of an apartment building. The deceased has been identified as Khushi (14), originally from Varanasi district in Uttar Pradesh, and residing with her family in Bajilakere. She was a student of a private English-medium school and was known to be bright and talented.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm