ಬ್ರೇಕಿಂಗ್ ನ್ಯೂಸ್
09-09-25 05:14 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಹಾಗೂ ಇನ್ನಿತರ ರಸ್ತೆಗಳ ದುರವಸ್ಥೆಯಿಂದ ಅನೇಕ ಜೀವಗಳು ಬಲಿಯಾಗುತ್ತಿದ್ದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮೂಕರಾಗಿರುವುದು ವಿಷಾದನೀಯ. ಮನೆಯಿಂದ ಕೆಲಸಕ್ಕಾಗಿ ಹೊರಟವರು ರಸ್ತೆಯ ಅವ್ಯವಸ್ಥೆಯಿಂದ ಶವವಾಗುತ್ತಿದ್ದಾರೆ. ಬಹಳಷ್ಟು ದಿನಗಳಿಂದ ಅಧಿಕಾರಿಗಳು ಹೊಂಡ ಬಿದ್ದ ರಸ್ತೆಯನ್ನು ನೋಡುತ್ತಿದ್ದಾರೆ ಹೊರತು ಮನುಷ್ಯನ ಜೀವ ರಕ್ಷಣೆಯ ಬಗ್ಗೆ ಕ್ರಮ ಕೈಗೆತ್ತಿಕೊಳ್ಳುವುದಿಲ್ಲ ಯಾಕೆ? ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಪ್ರಶ್ನಿಸಿದ್ದಾರೆ.
ಹೆದ್ದಾರಿ ಇನ್ನಿತರ ರಸ್ತೆಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕೇವಲ ಸಂಬಳ ಪಡೆಯುವುದಕ್ಕಾಗಿ ಮಾತ್ರ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆಯೇ..? ಹೆದ್ದಾರಿಯಲ್ಲಿ ಗುಂಡಿ ಬಿದ್ದರೆ ಅದನ್ನು ಮುಚ್ಚಬೇಕು, ಅದರಿಂದ ಜನರ ಜೀವಕ್ಕೆ ಹಾನಿಯಾಗುತ್ತದೆ ಎಂಬ ಕನಿಷ್ಠ ಕಾಳಜಿ ಅವರಿಗಿಲ್ಲವೇ ?
ರಸ್ತೆ ಅಪಘಾತಗಳಾಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟದಲ್ಲಿರುವ ಹಾಗೂ ಮರಣವನ್ನಪ್ಪಿದ ಅದೆಷ್ಟೋ ಜೀವವನ್ನು ಬಲಿ ತೆಗೆದುಕೊಂಡ ಘಟನೆಗಳಿಗೆ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧ ಪಟ್ಟ ಅಧಿಕಾರಿಗಳೇ ನೇರ ಹೊಣೆ. ಇಲಾಖೆಯಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಲು ಸಾಧ್ಯವಾಗದಿದ್ದರೆ ನೇರವಾಗಿ ಮನೆಗೆ ಹೋಗಲಿ. ನಮ್ಮ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಗಮನಹರಿಸಿ ಇನ್ನಾದರೂ ಮನುಷ್ಯನ ಜೀವಗಳು ಅಪಾಯಕ್ಕೆ ಸಿಲುಕದ ರೀತಿ ತಮ್ಮ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಹಾಗೂ ಶಾಸಕರಲ್ಲಿ ಆಗ್ರಹಿಸುತ್ತೇನೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಪದ್ಮರಾಜ್ ತಿಳಿಸಿದ್ದಾರೆ.
ಕೂಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಹೆದ್ದಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿರುವುದು ಅಭಿನಂದನೀಯ. ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಇಲಾಖೆಯೇ ನೇರ ಜವಾಬ್ದಾರಿ ವಹಿಸಿ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂಬುದಾಗಿ ಹೇಳಿಕೆಯಲ್ಲಿ ಆಗ್ರಹ ಮಾಡಿದ್ದಾರೆ.
Expressing strong anger over the poor condition of national highways and other roads in and around Mangaluru, Congress leader Padmaraj Poojary held highway authorities directly responsible for the rising number of accident deaths.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm