ಬ್ರೇಕಿಂಗ್ ನ್ಯೂಸ್
09-09-25 08:01 pm Mangalore Correspondent ಕರಾವಳಿ
ಮಂಗಳೂರು, ಸೆ.9 : ಕುಳೂರಿನಲ್ಲಿ ರಸ್ತೆ ಅಪಘಾತಕ್ಕೆ ಮಹಿಳೆ ಬಲಿಯಾದ ಘಟನೆ ಸಂಬಂಧಿಸಿ ಸುರತ್ಕಲ್ ಸಂಚಾರಿ ಠಾಣೆ ಪೊಲೀಸರು ಹೆದ್ದಾರಿ ಗುಂಡಿ ಮುಚ್ಚದೆ ನಿರ್ಲಕ್ಷ್ಯ ವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾಧವಿ (44) ಎಂಬವರು ಚಿತ್ರಾಪುರದ ತನ್ನ ಮನೆಯಿಂದ ಬೆಳಗ್ಗೆ 8.30ರ ವೇಳೆಗೆ ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುಳೂರಿನ ರಾಯಲ್ ಓಕ್ ಮುಂಭಾಗದಲ್ಲಿ ಹೆದ್ದಾರಿ ಗುಂಡಿಗೆ ಬಿದ್ದು ಆಯತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ, ಮೀನು ಸಾಗಾಟದ ಈಚರ್ ಲಾರಿ ಹಿಂದಿನಿಂದ ಅತಿ ವೇಗದಲ್ಲಿ ಬಂದಿದ್ದು ರಸ್ತೆಗೆ ಬಿದ್ದ ಮಹಿಳೆಯ ಮೇಲಿನಿಂದ ಸಾಗಿದೆ. ಮಹಿಳೆ ರಸ್ತೆಯಲ್ಲೇ ದಾರುಣವಾಗಿ ಸಾವು ಕಂಡಿದ್ದರು.



ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಉದ್ದಕ್ಕೂ ಗುಂಡಿ ಬಿದ್ದರೂ ನಿರ್ಲಕ್ಷ್ಯ ವಹಿಸಿರುವ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಮತ್ತು ಜನಪ್ರತಿನಿಧಿಗಳ ಬಗ್ಗೆಯೂ ಆಕ್ರೋಶ ಕೇಳಿಬಂದಿತ್ತು. ಅಪಘಾತ ಪಡಿಸಿದ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ನನ್ನ ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯ ಮಾಡಲಾಗಿತ್ತು.
ಇದರ ಬೆನ್ನಲ್ಲೇ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸೂಚನೆಯಂತೆ ರಸ್ತೆ ಗುಂಡಿಗಳನ್ನು ಮುಚ್ಚದೆ ನಿರ್ಲಕ್ಷ್ಯ ವಹಿಸಿ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ವಿರುದ್ಧ ಹಾಗೂ ಲಾರಿ ಚಾಲಕ ಮೊಹಮ್ಮದ್ ಫಾರೂಕ್ ಮೇಲೆ ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಕಲಂ 281, 106(1) ಬಿಎನ್ಎಸ್ ಮತ್ತು 198 (ಎ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
In a shocking incident at Kuloor, a woman lost her life after falling off her scooter due to a pothole, following which a speeding truck ran over her. The police have registered a case not only against the truck driver but also against officials of the National Highways Authority of India (NHAI) for negligence.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm