ಬ್ರೇಕಿಂಗ್ ನ್ಯೂಸ್
26-12-20 01:55 pm Mangalore Correspondent ಕರಾವಳಿ
ಮಂಗಳೂರು ಡಿ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಸಂಘಟನೆಯ ಮುಖಂಡರನ್ನು ಬಂಧಿಸಿ, ಇ.ಡಿ. ಅಧಿಕಾರಿಗಳಿಂದ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.

ಸಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ನನ್ನು ಬೇನಾಮಿ ಖಾತೆಗಳಲ್ಲಿ ಹಣವನ್ನು ಹೊಂದಿದ್ದ ನೆಲೆಯಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಖಾತೆಗಳಿಗೆ ನೂರು ಕೋಟಿಗೂ ಹೆಚ್ಚು ಹಣ ಸಂದಾಯ ಆಗಿರುವುದನ್ನು ಪತ್ತೆ ಮಾಡಿದ್ದರು. ಕೇಂದ್ರೀಯ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
Video:
Campus Front of India members attempts to Gherao MP Naleen Kumar Kateels Office that's in the Dc office binding in Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm