ಬ್ರೇಕಿಂಗ್ ನ್ಯೂಸ್
26-12-20 01:55 pm Mangalore Correspondent ಕರಾವಳಿ
ಮಂಗಳೂರು ಡಿ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಸಂಘಟನೆಯ ಮುಖಂಡರನ್ನು ಬಂಧಿಸಿ, ಇ.ಡಿ. ಅಧಿಕಾರಿಗಳಿಂದ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.

ಸಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ನನ್ನು ಬೇನಾಮಿ ಖಾತೆಗಳಲ್ಲಿ ಹಣವನ್ನು ಹೊಂದಿದ್ದ ನೆಲೆಯಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಖಾತೆಗಳಿಗೆ ನೂರು ಕೋಟಿಗೂ ಹೆಚ್ಚು ಹಣ ಸಂದಾಯ ಆಗಿರುವುದನ್ನು ಪತ್ತೆ ಮಾಡಿದ್ದರು. ಕೇಂದ್ರೀಯ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
Video:
Campus Front of India members attempts to Gherao MP Naleen Kumar Kateels Office that's in the Dc office binding in Mangalore.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm