ಬ್ರೇಕಿಂಗ್ ನ್ಯೂಸ್
26-12-20 01:55 pm Mangalore Correspondent ಕರಾವಳಿ
ಮಂಗಳೂರು ಡಿ.26: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ಎಂಬಾತನನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಸಂಘಟನೆಯ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದು ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಪಿಎಫ್ಐ ಮತ್ತು ಕ್ಯಾಂಪಸ್ ಫ್ರಂಟ್ ಸಂಘಟನೆಯ ಮುಖಂಡರನ್ನು ಬಂಧಿಸಿ, ಇ.ಡಿ. ಅಧಿಕಾರಿಗಳಿಂದ ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು.
ಈ ವೇಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿರುವ ಸಂಸದರ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ತಡೆದಿದ್ದಾರೆ. ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನಾ ಮಾರ್ಚ್ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ.
ಸಿಎಫ್ಐ ರಾಷ್ಟ್ರೀಯ ಕಾರ್ಯದರ್ಶಿ ರವೂಫ್ ಶರೀಫ್ ನನ್ನು ಬೇನಾಮಿ ಖಾತೆಗಳಲ್ಲಿ ಹಣವನ್ನು ಹೊಂದಿದ್ದ ನೆಲೆಯಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಪಿಎಫ್ಐ ಮತ್ತು ಸಿಎಫ್ಐ ಸಂಘಟನೆಗಳ ಖಾತೆಗಳಿಗೆ ನೂರು ಕೋಟಿಗೂ ಹೆಚ್ಚು ಹಣ ಸಂದಾಯ ಆಗಿರುವುದನ್ನು ಪತ್ತೆ ಮಾಡಿದ್ದರು. ಕೇಂದ್ರೀಯ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.
Video:
Campus Front of India members attempts to Gherao MP Naleen Kumar Kateels Office that's in the Dc office binding in Mangalore.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
03-09-25 07:18 pm
HK News Desk
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm