ಬ್ರೇಕಿಂಗ್ ನ್ಯೂಸ್
11-09-25 02:45 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.11 : ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಗುರಿಯಾಗಿಸಿ ಕ್ರಿಮಿನಲ್ ಸಂಚು ರೂಪಿಸುತ್ತಿರುವ ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳ ಗ್ರಾಮದ ಸುರೇಂದ್ರ ಪ್ರಭು ಎಂಬವರು ಬೆಳ್ತಂಗಡಿ ಎಸ್ಐಟಿ ಠಾಣೆಗೆ ಸೆ.9ರಂದು ದೂರು ನೀಡಿದ್ದಾರೆ.
ಕಳೆದ ಹಲವಾರು ವರ್ಷಗಳಿಂದ ಹೆಚ್ಚಿನ ಯೂಟ್ಯೂಬ್ ಚಾನೆಲ್ ಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು ದೇವಾಲಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ನಿರಂತರವಾಗಿ ಮಾನನಷ್ಟ, ಪ್ರಚೋದನಕಾರಿ, ದಾರಿ ತಪ್ಪಿಸುವ ವಿಷಯ ಮತ್ತು ಏಕಪಕ್ಷೀಯ ನಿರೂಪಣೆ ಬಿತ್ತರಿಸುತ್ತಿವೆ. ಇದೊಂದು ಯೋಜಿತ ಪಿತೂರಿಯ ಭಾಗವಾಗಿದ್ದು ಇದನ್ನು ಕರ್ನಾಟಕ, ಆಂಧ್ರ, ತಮಿಳುನಾಡು, ಕೇರಳಕ್ಕೂ ವಿಸ್ತರಿಸಲಾಗುತ್ತಿದೆ.
ಇಂತಹ ಚಟುವಟಿಕೆಗಳಿಗೆ ಹಣಕಾಸು ಒದಗಿಸುವ ಪರಿಸರ ವ್ಯವಸ್ಥೆ ಹಾಗೂ ಇದರ ಹಿಂದೆ ಕೆಲಸ ಮಾಡುವವರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. 17 ಕನ್ನಡ, 2 ಆಂಗ್ಲ, 2 ಮಲಯಾಳಂ, 10 ತಮಿಳು ಹಾಗೂ ಒಂದು ತೆಲುಗು ಯೂಟ್ಯೂಬ್ ಚಾನೆಲ್ ಗಳ ಹೆಸರನ್ನು ಉಲ್ಲೇಖಿಸಿ ದೂರು ನೀಡಲಾಗಿದ್ದು ಇವುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಕೆಲವರ ಜೊತೆಗೆ ಬಂದು ದೂರು ಸಲ್ಲಿಸಲಾಗಿದೆ.
A complaint has been filed with the Belthangady SIT police station against 32 YouTube channels accused of running a “criminal conspiracy” to malign Shri Kshetra Dharmasthala and its Dharmadhikari, Dr. D. Veerendra Heggade. The complaint was lodged on September 9 by Surendra Prabhu, a resident of Dharmasthala village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm