ಬ್ರೇಕಿಂಗ್ ನ್ಯೂಸ್
13-09-25 11:05 pm Udupi Correspondent ಕರಾವಳಿ
ಕುಂದಾಪುರ, ಸೆ 13 : ಕಮಲಶಿಲೆ ಸಿದ್ದಾಪುರ ಮುಖ್ಯ ರಸ್ತೆಯ ತಾರೆಕುಡ್ಡು ಬಳಿ ಕಮಲಶಿಲೆಯಿಂದ ನೆಲ್ಲಿಕಟ್ಟೆಯ ಕಡೆಗೆ ಚಲಿಸುತ್ತಿದ್ದ ಬೈಕಿಗೆ ಕಡವೆಯೊಂದು ಅಡ್ಡ ಬಂದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಶ್ರೇಯಸ್ ಮೊಗವೀರ ನೆಲ್ಲಿಕಟ್ಟೆ (22) ಮೃತಪಟ್ಟ ಯುವಕ. ಪಡುವಾಲೂರರು ನಿವಾಸಿ ವಿಠಲ ಅವರ ಪುತ್ರ ವಿಪ್ಪೇಶ್ (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು, ಬೈಕ್ ಅದಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಯಿತು. ಬೈಕ್ ನಜ್ಜು ನುಜ್ಜಾಗಿದೆ. ಕಡವೆ ಕೂಡ ಸ್ಥಳದಲ್ಲೇ ಮೃತಪಟ್ಟಿದೆ.
ನೆಲ್ಲಿಕಟ್ಟೆ ಸುರೇಶ ಮೊಗವೀರ ಹಾಗೂ ಯಶೋದಾ ಮೊಗವೀರ ದಂಪತಿಯ ಇಬ್ಬರು ಮಕ್ಕಳಲ್ಲಿ ಶ್ರೇಯಸ್ ಕಿರಿಯ ಪುತ್ರ. ಹಿರಿಯ ಪುತ್ರಿಗೆ ಮದುವೆಯಾಗಿದೆ. ಶ್ರೇಯಸ್ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಂಡ್ರೆ ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಗುಡಿಬೆಟ್ಟು, ಡಿಎಫ್ಒ ಗಣಪತಿ, ಆರ್ಎಫ್ಒ ಜ್ಯೋತಿ ಮೊದಲಾದವರು ಶ್ರೇಯಸ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident near Tarekudlu on the Kamalashile–Siddapura main road, a samba deer collided with a moving motorcycle, resulting in the death of a 22-year-old youth and serious injuries to his friend. The duo was returning from a visit to the Kamalashile temple when the accident occurred.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm