ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.




ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm