ಬ್ರೇಕಿಂಗ್ ನ್ಯೂಸ್
15-09-25 11:27 am Mangalore Correspondent ಕರಾವಳಿ
ಉಳ್ಳಾಲ, ಸೆ.15: ಹಠಾತ್ತನೇ ಇಂಜಿನ್ ಆಫ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಒಂದು ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡಲ್ಲಿ ಇಂದು ಮುಂಜಾನೆ ನಡೆದಿದೆ. ಚಾಲಕ ಸೇರಿ ಬೋಟಲ್ಲಿದ್ದ ಹದಿಮೂರು ಮಂದಿ ಮೀನುಗಾರರು ಈಜಿಕೊಂಡು ದಡ ಸೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿದ್ದಾರೆ.
ಅಶ್ಫಾಕ್ ಎಂಬವರ ಮಾಲಕತ್ವದ ಬುರಖ್ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದೆ. ಇಂದು ಮುಂಜಾನೆ 2.30 ಗಂಟೆಗೆ ಮಂಗಳೂರಿನ ಧಕ್ಕೆಯಿಂದ ಹದಿಮೂರು ಮಂದಿಯನ್ನ ಹೊತ್ತ ಬೋಟ್ ಮೀನುಗಾರಿಕೆಗೆ ತೆರಳಿದ್ದ ವೇಳೆ ಉಳ್ಳಾಲ ಸೀಗ್ರೌಂಡ್ ಬಳಿ ಬೋಟ್ ನ ಇಂಜಿನ್ ಹಠಾತ್ತಾಗಿ ಆಫ್ ಆಗಿದೆ. ಈ ವೇಳೆ ನಿಯಂತ್ರಣ ಕಳಕೊಂಡ ಬೋಟ್ ತೀರ ಪ್ರದೇಶದಲ್ಲಿ ಕಡಲ್ಕೊರೆತದ ತಾತ್ಕಾಲಿಕ ತಡೆಗೆಂದು ಹಾಕಲಾಗಿದ್ದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದಿದೆಯೆಂದು ಬೋಟ್ ನ ವ್ಯವಸ್ಥಾಪಕರಾದ ಖಲೀಲ್ ಅವರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಬೋಟ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು ಮೀನಿನ ಬಲೆ, ಇನ್ನಿತರ ಬೆಲೆಬಾಳುವ ಸೊತ್ತು ಸೇರಿ ಸುಮಾರು ಒಂದೂವರೆ ಕೋಟಿಯಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
A major mishap was reported off the Ullal seashore early this morning after a fishing boat capsized upon crashing into rock bunds. Fortunately, all 13 fishermen on board, including the driver, managed to swim to safety.
17-10-25 05:27 pm
Bangalore Correspondent
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
ರಾಜ್ಯದಲ್ಲಿ 800 ಸರಕಾರಿ ಶಾಲೆ ಕರ್ನಾಟಕ ಪಬ್ಲಿಕ್ ಶಾ...
15-10-25 10:59 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
16-10-25 10:37 pm
Mangalore Correspondent
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
Pumpwell Kankandy Road close: ಪಂಪ್ವೆಲ್ - ಕಂಕ...
15-10-25 05:36 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm