ಬ್ರೇಕಿಂಗ್ ನ್ಯೂಸ್
17-09-25 06:54 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮೂಡುಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ತೆರಳಿದ್ದ ಮಂಗಳೂರಿನಲ್ಲಿ ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ.
ಮನೋಜ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು. ಬೆಳಗ್ಗೆ 6.20ಕ್ಕೆ ತೆರಳಿದ್ದು 8.30ರ ಸುಮಾರಿಗೆ ಗುಡ್ಡದ ತುದಿಗೆ ತಲುಪಿದ್ದರು. ಈ ವೇಳೆ ಮನೋಜ್ ವಾಂತಿ ಮಾಡಿದ್ದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಸ್ಥಳೀಯರು ಸೇರಿ ಮೂಡುಬಿದ್ರೆ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಮನೋಜ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೋಜ್ ಅವರು ಮಂಗಳೂರಿನ ರಾವ್ ಅಂಡ್ ರಾವ್ ಚಾರ್ಟೆಡ್ ಅಕೌಂಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಸಿಎ ತಯಾರಿ ನಡೆಸುತ್ತಿದ್ದರು. ಅವರ ತಂದೆ ನೀಡಿದ ದೂರಿನಲ್ಲಿ ಮನೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
A tragic incident unfolded on Wednesday morning when a 22-year-old CA aspirant collapsed and died while trekking at Konajekallu Hill, near Moodbidri. The deceased has been identified as Manoj N., son of Gopalakrishna Bhat from Bettampady Nadavadka, Irde village in Puttur taluk.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am