ಬ್ರೇಕಿಂಗ್ ನ್ಯೂಸ್
17-09-25 06:54 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮೂಡುಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ತೆರಳಿದ್ದ ಮಂಗಳೂರಿನಲ್ಲಿ ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಮೃತರನ್ನು ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಎಂದು ಗುರುತಿಸಲಾಗಿದೆ.
ಮನೋಜ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು. ಬೆಳಗ್ಗೆ 6.20ಕ್ಕೆ ತೆರಳಿದ್ದು 8.30ರ ಸುಮಾರಿಗೆ ಗುಡ್ಡದ ತುದಿಗೆ ತಲುಪಿದ್ದರು. ಈ ವೇಳೆ ಮನೋಜ್ ವಾಂತಿ ಮಾಡಿದ್ದು ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಸ್ಥಳೀಯರು ಸೇರಿ ಮೂಡುಬಿದ್ರೆ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಮನೋಜ್ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮನೋಜ್ ಅವರು ಮಂಗಳೂರಿನ ರಾವ್ ಅಂಡ್ ರಾವ್ ಚಾರ್ಟೆಡ್ ಅಕೌಂಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಸಿಎ ತಯಾರಿ ನಡೆಸುತ್ತಿದ್ದರು. ಅವರ ತಂದೆ ನೀಡಿದ ದೂರಿನಲ್ಲಿ ಮನೋಜ್ ಹೃದಯಾಘಾತದಿಂದ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
A tragic incident unfolded on Wednesday morning when a 22-year-old CA aspirant collapsed and died while trekking at Konajekallu Hill, near Moodbidri. The deceased has been identified as Manoj N., son of Gopalakrishna Bhat from Bettampady Nadavadka, Irde village in Puttur taluk.
17-12-25 12:45 pm
Bangalore Correspondent
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
17-12-25 01:38 pm
HK News Desk
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
17-12-25 05:23 pm
Udupi Correspondent
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm