ಬ್ರೇಕಿಂಗ್ ನ್ಯೂಸ್
17-09-25 10:06 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.


ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. ಮುಂಬೈ, ಮಂಗಳೂರಿನ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಸಂಪರ್ಕ ಹೊಂದಿದ್ದರು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.
Prabhakar Poonja (72), the well-known owner of Poonja International Hotel in Hampankatta, Mangaluru, passed away at a private hospital on Tuesday after a brief illness. He hailed from Bantwal and was a prominent figure in the city’s hospitality industry.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm