ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm