ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm