ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am