ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm