ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm