ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm