ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm