ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm