ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm