ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 03:40 pm
Mangalore Correspondent
Raju Talikote Death: ಹಿರಿಯ ರಂಗಭೂಮಿ ಕಲಾವಿದ, ಹಾ...
13-10-25 07:47 pm
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm