ಬ್ರೇಕಿಂಗ್ ನ್ಯೂಸ್
20-09-25 08:46 pm Mangalore Correspondent ಕರಾವಳಿ
ಉಳ್ಳಾಲ, ಸೆ.20 : ಸೋಮೇಶ್ವರದ ಕಡಲ ಕಿನಾರೆಯಲ್ಲಿ ಕುಂಪಲದ ವ್ಯಕ್ತಿಯೋರ್ವರ ಶವ ಪತ್ತೆಯಾಗಿದ್ದು, ಖಾಸಗಿ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಕುಂಪಲ ಚೇತನ ನಗರ ನಿವಾಸಿ ವಿನೋದ್ ಕುಂಪಲ(49) ಎಂಬವರ ಮೃತದೇಹ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ಮುಂಜಾನೆ ಪತ್ತೆಯಾಗಿದೆ. ವಿನೋದ್ ಅವರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಟ ಅವರು ಕೆಲಸಕ್ಕೂ ತೆರಳದೆ ರಾತ್ರಿ ಮನೆಗೂ ಮರಳದೆ ನಾಪತ್ತೆಯಾಗಿದ್ದರು.
ಶನಿವಾರ ಮುಂಜಾನೆ ಸೋಮೇಶ್ವರ ಪುರಸಭಾ ಕಚೇರಿ ಬಳಿಯ ಸಮುದ್ರ ಕಿನಾರೆಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿ ಶವದ ಗುರುತು ಪತ್ತೆಹಚ್ಚಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ವಿನೋದ್ ಅವರು ಖಾಸಗಿ ಫೈನಾನ್ಸ್ ಒಂದರಿಂದ ಮಕ್ಕಳ ಶಿಕ್ಷಣಕ್ಕಾಗಿ ಸಾಲ ಪಡೆದಿದ್ದು, ಫೈನಾನ್ಸ್ ನವರ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೈದಿರಬಹುದೆಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಪೊಲೀಸರು ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೃತ ವಿನೋದ್ ಅವರು ಪತ್ನಿ, ಇಬ್ಬರು ಹೆಣ್ಮಕ್ಕಳನ್ನ ಅಗಲಿದ್ದಾರೆ.
The body of a 49-year-old man from Kumpala was found on the Someshwar beach on Saturday morning, with police suspecting suicide due to alleged harassment by a private finance firm. The deceased has been identified as Vinod Kumpala (49), a resident of Chethana Nagar, Kumpala.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm