ಬ್ರೇಕಿಂಗ್ ನ್ಯೂಸ್
 
            
                        20-09-25 09:34 pm Mangalore Correspondent ಕರಾವಳಿ
 
            ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.


ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
 
            
            
            Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm