ಬ್ರೇಕಿಂಗ್ ನ್ಯೂಸ್
27-12-20 11:57 am Mangaluru Correspondent ಕರಾವಳಿ
ಪುತ್ತೂರು, ಡಿ.27: ಕರ್ತವ್ಯದಲ್ಲಿದ್ದ ಕೊರೊನಾ ವಾರಿಯರ್ಸ್ ಮಹಿಳೆಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಪೊರಕೆಯಿಂದ ಹಲ್ಲೆಗೈದ ಘಟನೆ ನಡೆದಿದೆ.
ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಹಲ್ಲೆಗೊಳಗಾದವರು. ಡಿ.16ರಂದು ಅಲ್ಲಿನ ನಿವಾಸಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 21ರಂದು ಆರೋಗ್ಯ ಕಾರ್ಯಕರ್ತೆ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಸೋಂಕಿತ ವ್ಯಕ್ತಿಯು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಪತ್ನಿ ಪೊರಕೆಯಿಂದ ಆಶಾ ಕಾರ್ಯಕರ್ತೆಗೆ ಯದ್ವಾತದ್ವಾ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಜಿಲ್ಲಾಧಿಕಾರಿಗೆ ಆಶಾ ಕಾರ್ಯಕರ್ತೆ ದೂರು
ಬಳಿಕ ಕಡಬ ಆಸ್ಪತ್ರೆಯ ವೈದ್ಯಾಧಿಕಾರಿಗೆ ಮಾಹಿತಿ ಡಿ. 21ರಂದು ಆಶಾ ಕಾರ್ಯಕರ್ತೆ ಕಡಬ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಸೋಂಕಿತರ ಕ್ವಾರಂಟೈನ್ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು. ಇದೀಗ ಕ್ವಾರಂಟೈನ್ ಅವಧಿ ಮುಗಿದು ವ್ಯಕ್ತಿ ಹೊರಗಡೆ ತಿರುಗಾಡುತ್ತಿದ್ದಾರೆ. ಪೊರಕೆಯಿಂದ ಹಲ್ಲೆ ನಡೆಸಿ ಬೆದರಿಕೆ ಒಡ್ಡಿದರೂ ಆಸ್ಪತ್ರೆಯಿಂದ ಆಗಲಿ, ಠಾಣೆಯಿಂದ ಆಗಲಿ ತನಗೆ ಯಾವುದೇ ರಕ್ಷಣೆ ಸಿಕ್ಕಿಲ್ಲ. ಕರ್ತವ್ಯ ನಿರ್ವಹಿಸಲು ಮಾನಸಿಕ ವೇದನೆಯಿಂದ ಕಷ್ಟವಾಗುತ್ತಿದೆ. ಅಲ್ಲದೆ ಪ್ರಕರಣವನ್ನು ರಾಜಿಯಲ್ಲಿ ಮುಗಿಸಲು ಕೆಲವರು ಒತ್ತಡ ಹೇರುತ್ತಿದ್ದಾರೆ ಎಂದು ರಾಜೀವಿ ದ.ಕ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.
Despite a stringent law to protect Asha workers, a lady was attacked by a corona patient in broom using vulgar language in Puttur, Mangalore.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm