ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm