ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm