ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:24 pm
Mangaluru Staffer
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಔಟ್ ಪೋಸ್ಟ್...
18-02-26 10:46 pm
MIR Group, Mangalore: ಮಂಗಳೂರಿನಲ್ಲಿ ಇಟಲಿಯ ಮೀರ್...
18-02-26 10:24 pm
CA Raghavendra Rao, Death: ಶ್ರೀನಿವಾಸ ಸಮೂಹ ಶಿಕ...
18-02-26 11:19 am
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm