ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.
ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm