ಬ್ರೇಕಿಂಗ್ ನ್ಯೂಸ್
25-09-25 07:29 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕೇಂದ್ರದ ಬಿಜೆಪಿ ಸರಕಾರವು ಜಿಎಸ್ ಟಿಯನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ತೊಂದರೆಯನ್ನು ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಸಾಕಷ್ಟು ಸಮಸ್ಯೆ, ತೊಂದರೆಯನ್ನು ಅನುಭವಿಸಿದ್ದರು. ಜಿಎಸ್ ಟಿಯನ್ನು ಹೆಚ್ಚು ಮಾಡಿದ್ದು ಅವರೇ, ಈಗ ಕಡಿಮೆ ಮಾಡಿರುವುದೂ ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದೆಯಾ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಭಂಡಾರಿ, ಜಿಎಸ್ ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿದೆ, ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್ ಟಿಯನ್ನು ಸರಳೀಕರಣ ಮಾಡುತ್ತಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆಯನ್ನು ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರ ವಹಿಸಿಕೊಂಡಿದ್ದರೆ ಜಿಎಸ್ ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯ ಇದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿ ಎಸ್ ಟಿ ಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿ ಎಸ್ ಟಿ ಗೂ ಹಲವಾರು ವ್ಯತ್ಯಾಸಗಳಿದ್ದವು ಎಂದರು.
ಮುಂದೆ ಬಿಹಾರ ಸೇರಿದಂತೆ ಇತರೇ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿವೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್ ಟಿಯನ್ನು ಕಡಿಮೆ ಮಾಡಿದ್ದಾರೆ ಎಂದು ಅವರು ಬಿಜೆಪಿ ಸರ್ಕಾರದ ಬಗ್ಗೆ ವ್ಯಂಗ್ಯವಾಡಿದರು. ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವ, ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡ್, ಚಿತ್ತರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
MLC Manjunath Bhandari questioned the BJP-led central government’s decision to celebrate the reduction in GST rates, pointing out that it was the same government that had initially imposed heavy taxes.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm