ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm