ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm