ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm