ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm